‘ದೇಶವು ಆತ್ಮ ನಿರ್ಭರವಾದಾಗ, ಯಶಸ್ಸಿನ ಹೊಸ ಎತ್ತರ ತಲುಪುತ್ತದೆ. ಒಮ್ಮೆ ಕ್ರಯೋಜನಿಕ್ ರಾಕೆಟ್ ತಂತ್ರಜ್ಞಾನವನ್ನು ಭಾರತಕ್ಕೆ ನೀಡಲು ನಿರಾಕರಿಸಲಾಗಿತ್ತು. ಆದರೆ ಇಲ್ಲಿನ ವಿಜ್ಞಾನಿಗಳು ಅಂತಹ ತಂತ್ರಜ್ಞಾನವನ್ನು ಅಭಿವೃದ್ಧಿಗೊಳಿಸಿದ್ದಾರೆ. ಈ ಸಾಧನೆ ನಮ್ಮ ಆತ್ಮ ನಿರ್ಭರತೆಗೆ ಒಂದು ಉದಾಹರಣೆ’ ಎಂದು ಅವರು ಹೇಳಿದ್ದಾರೆ.