ಅಂತರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವ ಬ್ಯಾಂಕ್ನ ಜಂಟಿ ವಾರ್ಷಿಕ ಸಭೆಯಲ್ಲಿ ಭಾಗವಹಿಸಿದ್ದ ಸಚಿವೆ ನಿರ್ಮಲಾ, ‘ವಿಶ್ವ ವ್ಯಾಪಾರ ಸಂಘಟನೆಗಳ ಮಹಾನಿರ್ದೇಶಕ ಎನ್ಗೋಜಿ ಒಕೊಂಜಾ ಇವಾಲಾ ಅವರು, ಆಹಾರ ಕೊರತೆಯನ್ನು ಅನುಭವಿಸುತ್ತಿರುವ ದೇಶಗಳಿಗೆ ಭಾರತವು ಧಾನ್ಯಗಳನ್ನು ಪೂರೈಸುವುದರ ಕುರಿತು ಸಕಾರಾತ್ಮಕವಾಗಿ ಯೋಚಿಸಲಾಗುವುದು ಎಂಬುದಾಗಿ ತಿಳಿಸಿದ್ದಾರೆ’ ಎಂದು ಭಾರತದ ಪತ್ರಕರ್ತರಿಗೆ ತಿಳಿಸಿದರು.