'ಪಿಎಂ-ಕೇರ್ಸ್' ಯೋಜನೆಯ ಸೌಲಭ್ಯಗಳನ್ನು ಮಕ್ಕಳಿಗೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ, 'ಕೋವಿಡ್ ಪಿಡುಗಿನ ಸಮಯದಲ್ಲಿ ಭಾರತವು ತನ್ನ ವಿಜ್ಞಾನಿಗಳು, ವೈದ್ಯರು, ಯುವಕರ ಮೇಲೆ ನಂಬಿಕೆಯನ್ನು ಇರಿಸಿತು. ನಾವು ಭರವಸೆಯ ಕಿರಣವಾಗಿ ಹೊರಬಂದಿದ್ದೇವೆ. ಇದರಿಂದಾಗಿ ಯಾವುದೇ ಸಮಸ್ಯೆ ಎದುರಾಗಲಿಲ್ಲ. ಅಲ್ಲದೆ ಜಗತ್ತಿಗೆ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದ್ದೇವೆ' ಎಂದು ಹೇಳಿದ್ದಾರೆ.