‘ಇದು ಭಾರತೀಯರ ಶಕ್ತಿ ಮತ್ತು ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಭಾರತೀಯರು ತಮ್ಮ ಸಂರಕ್ಷಣೆಯೊಂದಿಗೆ ವಿಶ್ವದ ಬಗ್ಗೆಯೂ ಕಾಳಜಿ ವಹಿಸಿದ್ದಾರೆ. ಬಾಲಾಜಿ ದೇವರು ಹೀಗೆಯೇ ವಿಶ್ವಕ್ಕೆ ನೆರವಾಗಲು ನಮಗೆ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಕೋವಿಡ್ ಇನ್ನೂ ಅಂತ್ಯವಾಗಿಲ್ಲ. ಹಾಗಾಗಿ ಜನರು ವೈಯಕ್ತಿಕ ಅಂತರ ಪಾಲಿಸಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು’ ಎಂದು ಮನವಿ ಮಾಡಿದರು.