ಗಡಿಯಾಚೆಗಿನ ನದಿಗಳಿಗೆ ಸಂಬಂಧಿಸಿದ ವಿಷಯಗಳ ಒಪ್ಪಂದಕ್ಕೆ ಆರು ದಶಕಗಳ ಹಿಂದೆಯೇ ಸಹಿ ಹಾಕಲಾಗಿದೆ. ಕಿಶನ್ಗಂಗಾ ಮತ್ತು ರತಲೆ ಜಲವಿದ್ಯುತ್ ಯೋಜನೆಗಳಲ್ಲಿನ ಭಿನ್ನಾಭಿಪ್ರಾಯ ಪರಿಹರಿಸುವ ಸಲುವಾಗಿ, ಇದರ ಅನುಷ್ಠಾನದಲ್ಲಿ ಇಸ್ಲಾಮಾಬಾದ್ ಅನುಸರಿಸುತ್ತಿರುವ ‘ಹಠಮಾರಿತನ’ ಗಮನಿಸಿ, ಕೆಲ ಮಾರ್ಪಾಡಿಗಾಗಿ ಒಪ್ಪಂದದ ವಿಧಿ XII (3)ರ ನಿಬಂಧನೆಗಳ ಪ್ರಕಾರ ನೋಟಿಸ್ ನೀಡಿದೆ ಎಂದು ಮೂಲಗಳು ಹೇಳಿವೆ.