ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ಜಿ) ಇಲ್ಲಿನ ಮನೇಸರ್ನಲ್ಲಿ ಆಯೋಜಿಸಿದ್ದ ಅಖಿಲ ಭಾರತ ಪೊಲೀಸ್ ಕಮಾಂಡೊ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ದೇಶದಲ್ಲಿ ಭಯೋತ್ಪಾದನಾ ದಾಳಿ ನಡೆಯುವ ‘ಸಾಧ್ಯತೆ’ಯನ್ನು ತಳ್ಳಿಹಾಕುವಂತಿಲ್ಲ. ಆದರೆ, ಗುಪ್ತಚರ ಇಲಾಖೆ ಹಾಗೂ ಭದ್ರತಾ ಪಡೆಗಳು ಇಂಥ ಹಲವು ‘ಸಾಧ್ಯತೆ’ಗಳನ್ನು ವಿಫಲಗೊಳಿಸಿದ್ದೇವೆ’ ಎಂದು ಪ್ರಶಂಸಿಸಿದರು.