‘(ಇಡೀ) ಕಾಶ್ಮೀರ ಒಂದೇ, ರಾಷ್ಟ್ರವೂ ಒಂದೇ. ಎರಡೂ ಕಡೆಯ ಜನರು ಅದೇ ಭಾವನೆಯಲ್ಲಿದ್ದಾರೆ. ರಾಷ್ಟ್ರಗಳ ಒಂದುಗೂಡುವಿಕೆಗೆ ಇತಿಹಾಸವು ಸಾಕ್ಷಿಯಾಗಲಿದೆ. ರಾಷ್ಟ್ರ ಒಗ್ಗೂಡಿಸಲು ಸದ್ಯಕ್ಕೆ ನಮ್ಮ ಬಳಿ ಯಾವುದೇ ಯೋಜನೆ ಇಲ್ಲ. ಆದರೆ, ರಾಷ್ಟ್ರ ಬೆಸೆಯಲು ದೇವರ ಇಚ್ಛೆ ಯಾವಾಗಲೂ ಇದ್ದೇ ಇರುತ್ತದೆ. ಏಕೆಂದರೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಜನರನ್ನು ಪಾಕಿಸ್ತಾನಿಗಳು ನ್ಯಾಯಯುತವಾಗಿ ನಡೆಸಿಕೊಳ್ಳುತ್ತಿಲ್ಲ’ ಎಂದು ಅವರು ಹೇಳಿದರು.