ರಾವತ್ ಅವರ ನಿಧನದಿಂದ ಭಾರತವು ಧೀರ ಯೋಧ, ಸಮರ್ಥ ಸೇನಾ ಸಲಹೆಗಾರ ಹಾಗೂ ಅತ್ಯುತ್ತಮ ವ್ಯಕ್ತಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರು ಸ್ವರ್ಣ ಮಹೋತ್ಸವ ಆಚರಣೆ ಬಗ್ಗೆ ಬಹಳ ಉತ್ಸುಕರಾಗಿದ್ದರು. ಈ ಕಾರ್ಯಕ್ರಮದ ಆಯೋಜನೆಗೆ ಸಂಬಂಧಿಸಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು. ಇಂದು ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.