ನವದೆಹಲಿ:ಅಫ್ಗಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದು ಗುಜರಾತ್, ರಾಜಸ್ಥಾನ, ಛತ್ತೀಸಗಡ, ಹರಿಯಾಣ ಮತ್ತು ಪಂಜಾಬ್ನ 13 ಜಿಲ್ಲೆಗಳಲ್ಲಿ ನೆಲೆಸಿರುವಹಿಂದೂ, ಸಿಖ್, ಜೈನ, ಬೌದ್ಧ ಧರ್ಮೀಯರು ಸೇರಿದಂತೆ ಮುಸ್ಲಿಮೇತರರಿಂದ ಭಾರತದ ಪೌರತ್ವಕ್ಕಾಗಿ ಕೇಂದ್ರ ಸರ್ಕಾರವು ಶುಕ್ರವಾರ ಅರ್ಜಿ ಆಹ್ವಾನಿಸಿದೆ.