#100DaysOfBJParrogance ಹ್ಯಾಷ್ಟ್ಯಾಗ್ನಲ್ಲಿ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ‘ಅನ್ನದಾತರು ತಮ್ಮ ಹಕ್ಕಿಗಾಗಿ ಗಾಂಧೀಜಿ, ಸರ್ದಾರ್ ಪಟೇಲ್, ನೆಹರೂ, ಶಾಸ್ತ್ರಿ ಹಾಗೂ ಹುತಾತ್ಮ ಭಗತ್ ಸಿಂಗ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಹೋರಾಟ ನಡೆಸಿದ್ದಾರೆ. ಇದು ಬಿಜೆಪಿಯ ದುರಹಂಕಾರದ ನೂರು ದಿನಗಳಾಗಿವೆ’ ಎಂದಿದ್ದಾರೆ.