ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿ ರುವ ಗಣರಾಜ್ಯೋತ್ಸವದ ದಿನದಂದು (ಮಂಗಳವಾರ) ಟ್ರ್ಯಾಕ್ಟರ್ ರ್ಯಾಲಿ ನಡೆಸಲು ತೀರ್ಮಾನಿಸಿದ್ದರು. ಕೆಲವೊಂದು ನಿರ್ಬಂಧಗಳ ಜತೆಗೆ, ರಾಜ್ಪತ್ನಲ್ಲಿ ಕಾರ್ಯಕ್ರಮಗಳು ಮಗಿದ ಮೇಲೆ, ರ್ಯಾಲಿ ನಡೆಸಲು ಪೊಲೀಸರು ಅನುಮತಿ ನೀಡಿದ್ದರು.