ಮುಂಬೈ: ಕೊರೊನಾ ನಿಯಂತ್ರಣದ ವಿಚಾರದಲ್ಲಿ ಗೊಂದಲದಲ್ಲಿರುವ ಸರ್ಕಾರ, ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚಿಂತಿಸುವ ಬದಲು, ಇಲ್ಲಿಯವರೆಗೆ ತಾನು ಕೈಗೊಂಡಿರುವ ಕಾರ್ಯಗಳಿಗೆ ಮನ್ನಣೆಗಳಿಸುವತ್ತ ಗಮನ ಹರಿಸಿದೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಬೇಸರ ವ್ಯಕ್ತಪಡಿಸಿದ್ದಾರೆ.