‘ಜೂನ್ 30ರಂದು ಜಸ್ವಿಂದರ್ ಸಿಂಗ್ ಎಂಬಾತ ಮದ್ಯ ಸೇವಿಸಿ ಸಾರ್ವಜನಿಕ ಬಸ್ ಹತ್ತಿದ್ದಾನೆ. ಈ ವೇಳೆ ಅವನು ಮಾಸ್ಕ್ ಅನ್ನು ಕೂಡ ಸರಿಯಾದ ಧರಿಸಿರಲಿಲ್ಲ. ಬಳಿಕ ಬಸ್ ಚಾಲಕನಿಗೆ ತೊಂದರೆ ಕೊಡಲು ಆರಂಭಿಸಿದ್ದಾನೆ. ಈ ವೇಳೆ ಚಾಲಕನ ಧರ್ಮ ಮತ್ತು ತಾಯಿಯನ್ನು ನಿಂದಿಸಿದ್ದಲ್ಲದೇ, ಅವರನ್ನು ಭಯೋತ್ಪಾದಕ ಎಂದು ಕರೆದು, ಅವಮಾನಿಸಿದ್ದಾರೆ’ ಎಂದು ವರದಿ ಹೇಳಿದೆ.