ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಶನ್ (ಸಿಪಿಎ) ಅರ್ಧವಾರ್ಷಿಕ ಕಾರ್ಯಕಾರಿ ಸಮಿತಿ ಸಭೆಯ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, 'ನಮ್ಮ ಭಾರತೀಯ ಸಾಂಸ್ಕೃತಿಕ ನೀತಿಯು ಜಗತ್ತನ್ನು ಜಾಗತಿಕ ಕುಟುಂಬವಾಗಿ ನೋಡುತ್ತದೆ. ಅಭಿವೃದ್ಧಿಗೆ ಶಾಂತಿ ಮತ್ತು ಸ್ಥಿರತೆಯ ಅಗತ್ಯವಿದೆ. ಆದ್ದರಿಂದ, ಬಾಕಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸಲು ಭಾರತ ನಿಯಮಿತವಾಗಿ ಇತರ ದೇಶಗಳೊಂದಿಗೆ ಮಾತುಕತೆ ನಡೆಸುತ್ತದೆ' ಎಂದು ಅವರು ಹೇಳಿದರು.