ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ಭದ್ರತಾ ಪಡೆಗಳ ಕಲ್ಯಾಣಕ್ಕಾಗಿ ಕೇಂದ್ರಾಡಳಿತ ಪ್ರದೇಶದದ ಆಡಳಿತ ಮತ್ತು ಕೇಂದ್ರವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರವು ಕಾಶ್ಮೀರಿ ಪಂಡಿತರಿಂದ 8400 ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಅವರ ಭೂಮಿ ಮತ್ತು ಆಸ್ತಿಯನ್ನು 1990 ರಲ್ಲಿ ಬಲವಂತವಾಗಿ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಪರಿಶೀಲಿಸಿಲಾಗಿದ್ದು, ಕಾಶ್ಮೀರಿ ಪಂಡಿತರ ಆಸ್ತಿ ಪತ್ರಗಳನ್ನು ಹಿಂದಿರುಗಿಸಲಾಗಿದೆ ಎಂದರು.