ಲೋಕಸಭೆಯಲ್ಲಿ ಶುಕ್ರವಾರ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಅಪರೂಪದ ಭೂಮಿಯ ಖನಿಜಗಳ ಅನ್ವೇಷಣೆ ದೇಶದಲ್ಲಿ ಅಸಾಧಾರಣವಾಗಿ ಕಡಿಮೆಯಾಗಿದೆ. ಈ ಖನಿಜಗಳು 17 ಅತ್ಯಂತ ನಿರ್ಣಾಯಕ ಅಂಶಗಳನ್ನು ಒಳಗೊಂಡಿದ್ದು, ಅವುಗಳನ್ನು ಪರಮಾಣು ಶಕ್ತಿ ಮತ್ತು ಅಯಸ್ಕಾಂತಗಳಿಂದ ಹಿಡಿದು ವಿದ್ಯುತ್ ಚಾಲಿತ ವಾಹನಗಳವರೆಗೆ ಬಳಸಲಾಗುತ್ತದೆ ಎಂದು ಹೇಳಿದರು.