‘ನೂರಾರು ವರ್ಷಗಳ ಹಿಂದಿನ ಆದಿ ಶಂಕರಾಚಾರ್ಯರಿರಲಿ ಅಥವಾ ಆಧುನಿಕ ಕಾಲದಲ್ಲಿ ಸ್ವಾಮಿ ವಿವೇಕಾನಂದರಿರಲಿ, ಭಾರತದ ಸಂತ ಪರಂಪರೆಯು ಯಾವಾಗಲೂ 'ಏಕ ಭಾರತ, ಶ್ರೇಷ್ಠ ಭಾರತ'ದ ಪರವಾಗಿತ್ತು. ರಾಮಕೃಷ್ಣ ಮಿಷನ್ ಸ್ಥಾಪನೆಯು ಇದೇ ಕಲ್ಪನೆಗೆ ಸಂಬಂಧಿಸಿದ್ದಾಗಿದೆ‘ ಎಂದು ಪ್ರಧಾನಿಯವರು ವಿಡಿಯೊ ಸಂದೇಶದಲ್ಲಿ ಅಭಿಪ್ರಾಯಪಟ್ಟಿದ್ದಾರೆ.