‘ನಾಯಕತ್ವ ಕೌಶಲ, ತಂಡಸ್ಫೂರ್ತಿ ಮತ್ತು ದೈಹಿಕ ತರಬೇತಿಯೊಂದಿಗೆ ಹಿಂದಿರುಗುವ ಅಗ್ನಿವೀರರು ಉದ್ಯಮಕ್ಕೆ ಸನ್ನದ್ಧ ಕೆಲಸಗಾರರಾಗಿ ದೊರೆಯುತ್ತಾರೆ. ಕಾರ್ಯಾಚರಣೆ, ಆಡಳಿತ, ಪೂರೈಕೆ ಸರಪಣಿ ನಿರ್ವಹಣೆಯಂತಹ ಕೆಲಸಗಳಿಗೆ ಅವರು ಅರ್ಹರಾಗಬಹುದು’ ಎಂದು
ಮಹೀಂದ್ರಾ ಅವರು ಹೇಳಿದ್ದಾರೆ. ಅಗ್ನಿವೀರರಿಗೆ ಯಾವ ಕೆಲಸ
ನೀಡುತ್ತೀರಿ ಎಂದು ಟ್ವಿಟರ್ನಲ್ಲಿ ಕೇಳಿದ ಪ್ರಶ್ನೆಗೆ ಅವರು ಹೀಗೆ
ಉತ್ತರಿಸಿದ್ದಾರೆ.