ಕೊಯಮತ್ತೂರು: ತಮಿಳುನಾಡು ದೇವಾಲಯಗಳ ಹಣಕಾಸು, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬಾಹ್ಯ ಲೆಕ್ಕಪರಿಶೋಧನೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಈಶಾ ಫೌಂಡೇಷನ್ ಸಂಸ್ಥಾಪಕ, ಅಧ್ಯಾತ್ಮ ಗುರು ಸದ್ಗುರು ಜಗ್ಗಿ ವಾಸುದೇವ್ ಅವರು ಮದ್ರಾಸ್ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.