<p class="title"><strong>ನವದೆಹಲಿ (ಪಿಟಿಐ): </strong>ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜಾಗತಿಕ ಗ್ರಾಹಕರ ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ₹2,229 ಕೋಟಿ (279 ಮಿಲಿಯನ್ ಡಾಲರ್) ಗಳಿಸಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ಬುಧವಾರ ತಿಳಿಸಿದ್ದಾರೆ.</p>.<p>ಈ ಕುರಿತ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಅವರು, ‘ಇಸ್ರೋ ತನ್ನ ವಾಣಿಜ್ಯ ಉದ್ದೇಶದ ಅಂಗ ಸಂಸ್ಥೆಯ ಸಹಭಾಗಿತ್ವದಲ್ಲಿ ಪಿಎಸ್ಎಲ್ವಿ ನೌಕೆಯ ಮೂಲದ 34 ದೇಶಗಳ 345 ವಿದೇಶಿ ಉಪಗ್ರಹಗಳನ್ನು ಉಡಾವಣೆ ಮಾಡಿದೆ. ಈ ಮೂಲಕ ಒಟ್ಟಾರೆಯಾಗಿ 279 ಮಿಲಿಯನ್ ಡಾಲರ್ ಹಣವನ್ನು ಗಳಿಸಿದೆ ಎಂದು ತಿಳಿಸಿದ್ದಾರೆ.</p>.<p>ಇಸ್ರೋ, ಇತ್ತೀಚೆಗೆ ಅಂದರೆ ಜೂನ್ 30ರಂದು ಪಿಎಸ್ಎಲ್ವಿ–ಸಿ53 ಬಾಹ್ಯಾಕಾಶ ನೌಕೆಯ ಮೂಲಕ ಸಿಂಗಪುರದ ಮೂರು ಉಪಗ್ರಹಗಳನ್ನು ಕಕ್ಷೆಗೆ ಕಳುಹಿಸಿದೆ.</p>.<p class="bodytext"><a href="https://www.prajavani.net/india-news/kerala-govt-decides-to-exclude-residential-areas-farmland-from-eco-sensitive-zone-958075.html" itemprop="url">ESZ: ಇಎಸ್ಝೆಡ್ನಿಂದ ವಸತಿ, ಕೃಷಿ ಭೂಮಿ ಹೊರಗಿಡಲು ಕೇರಳ ನಿರ್ಧಾರ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ): </strong>ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜಾಗತಿಕ ಗ್ರಾಹಕರ ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ₹2,229 ಕೋಟಿ (279 ಮಿಲಿಯನ್ ಡಾಲರ್) ಗಳಿಸಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ಬುಧವಾರ ತಿಳಿಸಿದ್ದಾರೆ.</p>.<p>ಈ ಕುರಿತ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಅವರು, ‘ಇಸ್ರೋ ತನ್ನ ವಾಣಿಜ್ಯ ಉದ್ದೇಶದ ಅಂಗ ಸಂಸ್ಥೆಯ ಸಹಭಾಗಿತ್ವದಲ್ಲಿ ಪಿಎಸ್ಎಲ್ವಿ ನೌಕೆಯ ಮೂಲದ 34 ದೇಶಗಳ 345 ವಿದೇಶಿ ಉಪಗ್ರಹಗಳನ್ನು ಉಡಾವಣೆ ಮಾಡಿದೆ. ಈ ಮೂಲಕ ಒಟ್ಟಾರೆಯಾಗಿ 279 ಮಿಲಿಯನ್ ಡಾಲರ್ ಹಣವನ್ನು ಗಳಿಸಿದೆ ಎಂದು ತಿಳಿಸಿದ್ದಾರೆ.</p>.<p>ಇಸ್ರೋ, ಇತ್ತೀಚೆಗೆ ಅಂದರೆ ಜೂನ್ 30ರಂದು ಪಿಎಸ್ಎಲ್ವಿ–ಸಿ53 ಬಾಹ್ಯಾಕಾಶ ನೌಕೆಯ ಮೂಲಕ ಸಿಂಗಪುರದ ಮೂರು ಉಪಗ್ರಹಗಳನ್ನು ಕಕ್ಷೆಗೆ ಕಳುಹಿಸಿದೆ.</p>.<p class="bodytext"><a href="https://www.prajavani.net/india-news/kerala-govt-decides-to-exclude-residential-areas-farmland-from-eco-sensitive-zone-958075.html" itemprop="url">ESZ: ಇಎಸ್ಝೆಡ್ನಿಂದ ವಸತಿ, ಕೃಷಿ ಭೂಮಿ ಹೊರಗಿಡಲು ಕೇರಳ ನಿರ್ಧಾರ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>