‘ಇದು ತಪ್ಪು. ಇದು ಬುದ್ಧಿ ಬಳಸದೇ ಮಾಡಿರುವ ನಿರ್ಧಾರ. ಈಗ ಆಮ್ಲಜನಕವಿಲ್ಲದ ಸಪೋರ್ಟ್ ಇಲ್ಲದ ಕೋವಿಡ್ ರೋಗಿಗಳಿಗೆ ರೆಮ್ಡಿಸಿವಿರ್ ಸಿಗುವುದಿಲ್ಲ. ಇದು ನೀವು ಜನರು ಸಾಯಬೇಕೆಂದು ಬಯಸುತ್ತಿದ್ದೀರಿ ಎಂಬಂತೆ ತೋರುತ್ತಿದೆ’ಎಂದು ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.