‘ನಾವೆಲ್ಲ ಇಂಥ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತೇವೆ. ಇದರಲ್ಲಿ ಪಾಲ್ಗೊಂಡಿದ್ದರ ಹಿಂದೆ ಯಾವುದೇ ರಾಜಕೀಯ ಇಲ್ಲ. ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ಆಹ್ವಾನ ಬಂದಿತ್ತು, ನಾನು ಹಾಜರಾಗಿದ್ದೆ. ನಾವು ಕೂಡ ಇಫ್ತಾರ್ ಕೂಟಗಳನ್ನು ಆಯೋಜಿಸುತ್ತೇವೆ ಮತ್ತು ಎಲ್ಲರನ್ನೂ ಆಹ್ವಾನಿಸುತ್ತೇವೆ’ ಎಂದು ಅವರು ಸ್ವಾತಂತ್ರ್ಯ ಹೋರಾಟಗಾರ ವೀರ್ ಕುನ್ವರ್ ಸಿಂಗ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಬಳಿಕಸುದ್ದಿಗಾರರಿಗೆ ತಿಳಿಸಿದರು.