ರೋಮ್, ಭಾರತ ಸರ್ಕಾರದೊಂದಿಗೆ ಸುದೀರ್ಘ ಮಾತುಕತೆ ನಡೆಸಿದ ನಂತರ ಸಂತ್ರಸ್ಥ ಮೀನುಗಾರರ ಕುಟುಂಬಗಳಿಗೆ ಮತ್ತು ಗುಂಡಿನ ದಾಳಿಯಿಂದ ಹಾನಿಗೊಳಗಾದ ದೋಣಿಯ ಮಾಲೀಕರಿಗೆ ಒಟ್ಟು ₹10 ಕೋಟಿ ಪರಿಹಾರ ನೀಡಲು ಸಿದ್ಧವಾಗಿದೆ ಎಂದು ಇಟಲಿ ಪ್ರತಿನಿಧಿಸುತ್ತಿರುವ ವಕೀಲ ಸುಹೇಲ್ ದತ್ ಶುಕ್ರವಾರಸುಪ್ರೀಂ ಕೋರ್ಟ್ಗೆ ತಿಳಿಸಿದರು.