‘ತೆಲಂಗಾಣದಲ್ಲಿ ಶರ್ಮಿಳಾ ಏಕಾಂಗಿ ಹೋರಾಟ ನಡೆಸುತ್ತಿದ್ದಾಳೆ. ತಂದೆಯ ಆದರ್ಶಗಳನ್ನು ಪಾಲಿಸುತ್ತಿರುವ ಆಕೆಗೆ ನನ್ನ ಬೆಂಬಲದ ಅಗತ್ಯವಿದೆ. ಎರಡು ಪಕ್ಷಗಳ ಸದಸ್ಯೆಯಾಗಿರಬಹುದೇ ಎಂಬ ಸಂದಿಗ್ಧತೆಯಲ್ಲಿ ನಾನಿದ್ದೇನೆ. ಈ ಪರಿಸ್ಥಿತಿಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಗೌರವಾಧ್ಯಕ್ಷೆ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ’ ಎಂದು ವಿಜಯಮ್ಮ ಹೇಳಿದ್ದಾರೆ.