ಆತ್ಮನಿರ್ಭರ ಭಾರತ‘ದ ಮೂಲಕ ಕೊರೊನೋತ್ತರ ಕಾಲದ ಸವಾಲುಗಳನ್ನು ಎದುರಿಸಲು ಭಾರತ ಸಜ್ಜಾಗಿದೆ ಎಂದು ಹೇಳಿದ ಜೈಶಂಕರ್, ಈ ಮೂಲಕ ಎಲ್ಲ ಕ್ಷೇತ್ರಗಳಲ್ಲೂ ‘ಸಾಮರ್ಥ್ಯ‘ ಹೆಚ್ಚಿಸಿಕೊಳ್ಳುವ ಪ್ರಯತ್ನದಲ್ಲಿ ದ್ದೇವೆ. ಜತೆಗೆ ಜಾಗತಿಕವಾಗಿ ಕೊಡುಗೆ ನೀಡಲು ಮುಂದಾಗಿದ್ದೇವೆ. ವಿಶ್ವದ ಬೇರೆ ಬೇರೆ ಭಾಗಕ್ಕೆ ವಲಸೆ ಹೋಗಿರುವ ನಮ್ಮ ಭಾರತೀಯರನ್ನು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವಂತೆ ಆಹ್ವಾನಿಸುತ್ತಿದ್ದೇವೆ‘ ಎಂದರು.