ಬಹುಶಃ ಜಮ್ಮು ಮತ್ತು ಕಾಶ್ಮೀರ, ಪ್ರತಿಯೊಬ್ಬ ನಾಗರಿಕರಿಗೂ ಈ ಯೋಜನೆ ಲಭ್ಯವಾಗಲಿರುವ ಮೊದಲ ರಾಜ್ಯ/ಕೇಂದ್ರಾಡಳಿತ ಪ್ರದೇಶವಾಗಲಿದೆ. ಇದು ಪ್ರಧಾನ ಮಂತ್ರಿ ಹಾಗೂ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮಾಡಿದ ಪ್ರಯತ್ನಗಳ ಫಲವಾಗಿದೆ. ಈ ಯೋಜನೆಯ ಲಾಭ ಭಾನುವಾರದಿಂದ ಪಡೆಯಲು ಸಾಧ್ಯವಾಗಲಿದೆ ಎಂದು ಅಮಿತ್ ಶಾ, ಪಿಎಂಜೆಎವೈ ಸೆಹತ್ ಯೋಜನೆಯಯನ್ನು ವಿಡಿಯೊ ಕಾನ್ಫೆರನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದರು.