'ಶ್ರೀನಗರದ ಹೃದಯ ಭಾಗದಲ್ಲಿ ನಡೆದ ಭೀಕರ ದಾಳಿಯಲ್ಲಿ ಕರ್ತವ್ಯದಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಸಬ್ಇನ್ಸ್ಪೆಕ್ಟರ್ ಅರ್ಷಿದ್ ಅಹ್ಮದ್ ಅವರ ಸಾವಿನ ಬಗ್ಗೆ ಕೇಳಲು ದುಃಖವಾಗುತ್ತಿದೆ. ಭರವಸೆಗಳಿಂದ ತುಂಬಿದ್ದ ಯುವ ಜೀವ ನಷ್ಟವಾಗಿದೆ, ಇನ್ನೊಂದೆಡೆ ಕುಟುಂಬ ದುಃಖದಲ್ಲಿ ಮುಳುಗಿದೆ. ಅಲ್ಲಾ ಜನಾತ್ನಲ್ಲಿ ಅರ್ಷಿದ್ ಅವರಿಗೆ ಸ್ಥಾನವನ್ನು ನೀಡಲಿ' ಎಂದು ಒಮರ್ ಟ್ವಿಟ್ನಲ್ಲಿ ಹೇಳಿದ್ದಾರೆ.