ಈ ಸಂಬಂಧ ಕಳೆದ ಡಿ.31ರಂದು ಕೇಂದ್ರ ಗೃಹ ಇಲಾಖೆಯು ಎಡಿಜಿಪಿ (ಭದ್ರತೆ) ಪತ್ರ ಬರೆದಿದ್ದು, ಮಾಜಿ ಮುಖ್ಯಮಂತ್ರಿಗಳಾದ ಎನ್ಸಿ ಪಕ್ಷದ ಫಾರೂಕ್ ಅಬ್ದುಲ್ಲಾ, ಅವರ ಪುತ್ರ ಒಮರ್ ಅಬ್ದುಲ್ಲಾ, ಪಿಡಿಪಿ ಮೆಹಬೂಬ ಮುಫ್ತಿ, ಕಾಂಗ್ರೆಸ್ನ ಗುಲಾಂ ನಬೀ ಅಜಾದ್ ಅವರಿಗೆ ನೀಡಲಾಗಿದ್ದ ಎಸ್ಎಸ್ಜಿ ಭದ್ರತೆಯನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದೆ.