<p><strong>ಶ್ರೀನಗರ</strong>: ಇಲ್ಲಿನ ಬಟ್ಮಾಲುಪ್ರದೇಶದ ಧೋಬಿ ಮೊಹಲ್ಲಾ ಪ್ರದೇಶದಲ್ಲಿ ಭಯೋತ್ಪಾದಕರು ಸೋಮವಾರ ಗುಂಡಿನ ದಾಳಿ ನಡೆಸಿದ್ದಾರೆ.</p>.<p>ಘಟನೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಇನ್ಸ್ಪೆಕ್ಟರ್ ಶೇಖ್ ಫಿರ್ದೌಸ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪೋಲಿಸ್ ಅಧಿಕಾರಿಗೆ ಶ್ರೀನಗರದ ಎಸ್ಎಂಎಚ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಘಟನಾ ಸ್ಥಳವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಉಗ್ರರಿಗಾಗಿ ಶೋಧ ನಡೆಸುತ್ತಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಇಲ್ಲಿನ ಬಟ್ಮಾಲುಪ್ರದೇಶದ ಧೋಬಿ ಮೊಹಲ್ಲಾ ಪ್ರದೇಶದಲ್ಲಿ ಭಯೋತ್ಪಾದಕರು ಸೋಮವಾರ ಗುಂಡಿನ ದಾಳಿ ನಡೆಸಿದ್ದಾರೆ.</p>.<p>ಘಟನೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಇನ್ಸ್ಪೆಕ್ಟರ್ ಶೇಖ್ ಫಿರ್ದೌಸ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪೋಲಿಸ್ ಅಧಿಕಾರಿಗೆ ಶ್ರೀನಗರದ ಎಸ್ಎಂಎಚ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಘಟನಾ ಸ್ಥಳವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಉಗ್ರರಿಗಾಗಿ ಶೋಧ ನಡೆಸುತ್ತಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>