ಆದರೆ, 'ವಂದೇ ಮಾತರಂ' ವಿಷಯದಲ್ಲಿ ಸರ್ಕಾರವು ದಂಡದ ನಿಬಂಧನೆಗಳನ್ನು ಮಾಡಿಲ್ಲ ಮತ್ತು ಅದನ್ನು ಯಾವ ಸಂದರ್ಭಗಳಲ್ಲಿ ಹಾಡಬಹುದು ಅಥವಾ ನುಡಿಸಬಹುದು ಎಂಬ ಬಗ್ಗೆ ಯಾವುದೇ ಸೂಚನೆಗಳನ್ನು ನೀಡಲಾಗಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಉಪಾಧ್ಯಾಯ ಅವರ ಹಿಂದಿನ ಅರ್ಜಿಯ ವೇಳೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಕೇಂದ್ರ ತನ್ನ ಪ್ರತಿಕ್ರಿಯೆಯಲ್ಲಿ ಉಲ್ಲೇಖಿಸಿದೆ.