<p><strong>ರಾಂಚಿ:</strong> ಕೋವಿಡ್ ಹರಡುವಿಕೆಯನ್ನು ಗಮನದಲ್ಲಿಟ್ಟುಕೊಂಡು ಜಾರ್ಖಂಡ್ನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಜೆಎಸಿ ಬೋರ್ಡ್ (10, 12ನೇ ತರಗತಿ) ಪರೀಕ್ಷೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಹೇಳಿದೆ.</p>.<p>‘ಇದು ಕೋವಿಡ್ ಸಂಕಷ್ಟದ ಸಮಯವಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರ ಬೇಡಿಕೆಯನ್ನು ಪರಿಗಣಿಸಿ ಜೆಸಿಎ ಬೋರ್ಡ್ನ 10 ಮತ್ತು 12ನೇ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇನೆ’ ಎಂದು ಮುಖ್ಯಮಂತ್ರಿ ಹೇಮಂತ್ ಸೊರೇನ್ ಟ್ವೀಟ್ ಮಾಡಿದ್ದಾರೆ.</p>.<p>ಕೇಂದ್ರ ಸರ್ಕಾರವು ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ರಾಜ್ಯಗಳು ಪರೀಕ್ಷೆಯ ಕುರಿತು ತೀರ್ಮಾನ ಸ್ಪಷ್ಟಪಡಿಸಿಕೊಂಡಿವೆ.</p>.<p>ಗುಜರಾತ್, ರಾಜಸ್ಥಾನ, ಕರ್ನಾಟಕ, ಮಧ್ಯ ಪ್ರದೇಶದಲ್ಲಿ ಪರೀಕ್ಷೆಗಳನ್ನು ನಡೆಸದಿರಲು ಅಲ್ಲಿನ ರಾಜ್ಯ ಸರ್ಕಾರಗಳು ಈಗಾಗಲೇ ನಿರ್ಧರಿಸಿವೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/pm-narendra-modi-is-top-leader-of-country-and-bjp-says-sanjay-raut-837762.html" target="_blank">ಪ್ರಧಾನಿ ಮೋದಿ ದೇಶದ ಮತ್ತು ಬಿಜೆಪಿಯ ಉನ್ನತ ನಾಯಕ: ಸಂಜಯ್ ರಾವುತ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಕೋವಿಡ್ ಹರಡುವಿಕೆಯನ್ನು ಗಮನದಲ್ಲಿಟ್ಟುಕೊಂಡು ಜಾರ್ಖಂಡ್ನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಜೆಎಸಿ ಬೋರ್ಡ್ (10, 12ನೇ ತರಗತಿ) ಪರೀಕ್ಷೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಹೇಳಿದೆ.</p>.<p>‘ಇದು ಕೋವಿಡ್ ಸಂಕಷ್ಟದ ಸಮಯವಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರ ಬೇಡಿಕೆಯನ್ನು ಪರಿಗಣಿಸಿ ಜೆಸಿಎ ಬೋರ್ಡ್ನ 10 ಮತ್ತು 12ನೇ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇನೆ’ ಎಂದು ಮುಖ್ಯಮಂತ್ರಿ ಹೇಮಂತ್ ಸೊರೇನ್ ಟ್ವೀಟ್ ಮಾಡಿದ್ದಾರೆ.</p>.<p>ಕೇಂದ್ರ ಸರ್ಕಾರವು ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ರಾಜ್ಯಗಳು ಪರೀಕ್ಷೆಯ ಕುರಿತು ತೀರ್ಮಾನ ಸ್ಪಷ್ಟಪಡಿಸಿಕೊಂಡಿವೆ.</p>.<p>ಗುಜರಾತ್, ರಾಜಸ್ಥಾನ, ಕರ್ನಾಟಕ, ಮಧ್ಯ ಪ್ರದೇಶದಲ್ಲಿ ಪರೀಕ್ಷೆಗಳನ್ನು ನಡೆಸದಿರಲು ಅಲ್ಲಿನ ರಾಜ್ಯ ಸರ್ಕಾರಗಳು ಈಗಾಗಲೇ ನಿರ್ಧರಿಸಿವೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/pm-narendra-modi-is-top-leader-of-country-and-bjp-says-sanjay-raut-837762.html" target="_blank">ಪ್ರಧಾನಿ ಮೋದಿ ದೇಶದ ಮತ್ತು ಬಿಜೆಪಿಯ ಉನ್ನತ ನಾಯಕ: ಸಂಜಯ್ ರಾವುತ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>