ರಾಂಚಿ: ಜಾರಿ ನಿರ್ದೇಶನಾಲಯ (ಇ.ಡಿ) ನಡೆಸುವ ದಾಳಿಗೆ ಸಂಬಂಧಿಸಿದ ಸುದ್ದಿಗಳಲ್ಲಿ ತಪಾಸಣೆಗೆ ಒಳಪಟ್ಟ ವ್ಯಕ್ತಿಗಳ ಜೊತೆಗೆ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಹೆಸರು ಗಂಟುಹಾಕಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಾರ್ಖಂಡ್ ಸರ್ಕಾರ ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದೆ.ಸಿಎಂ ಆಪ್ತ ಎನ್ನಲಾಗಿರುವ ವ್ಯಕ್ತಿಯಮನೆಯ ಮೇಲೂ ಇ.ಡಿ ದಾಳಿನಡೆಸಿದೆ.