‘ಈ ಪ್ರಕರಣ ಸಂಬಂಧ ಹೈಕೋರ್ಟ್ಗೆ ಪ್ರತಿ ವಾರ ವರದಿಯನ್ನು ಸಲ್ಲಿಸಬೇಕು. ಅದನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠವು ಮೇಲ್ವಿಚಾರಣೆ ನಡೆಸಲಿದೆ’ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ವಿನೀತ್ ಶರಣ್, ಸೂರ್ಯಕಾಂತ್ ಅವರನ್ನೊಳಗೊಂಡ ಪೀಠವು ಸಿಬಿಐಗೆ ಸೂಚಿಸಿದೆ.