'ದುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲೂ ಪ್ರಸಾದ್ ಅವರು ತಮ್ಮ ಒಟ್ಟು ಶಿಕ್ಷೆಯ ಅರ್ಧದಷ್ಟು ಅವಧಿಯನ್ನು ಪೂರ್ಣಗೊಳಿಸಲು ಇನ್ನೂ ಎರಡು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. ಆ ಕಾರಣಕ್ಕಾಗಿ ಜಾಮೀನು ಅರ್ಜಿಯನ್ನು ಮಾನ್ಯ ಮಾಡಲಾಗಿಲ್ಲ. ಎರಡು ತಿಂಗಳ ನಂತರ ಹೊಸ ಅರ್ಜಿ ಸಲ್ಲಿಸುವಂತೆ ಅವರಿಗೆ ಆದೇಶಿಸಲಾಗಿದೆ' ಎಂದು ನ್ಯಾಯಾಲಯ ತಿಳಿಸಿದೆ.