'ಆದಿವಾಸಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಬಾಲಕಿಯನ್ನು ಮೊನ್ನೆ (ಶನಿವಾರ) ಬಲವಂತವಾಗಿ ಮದುವೆಯಾಗಿ, ನಂತರ ಆಕೆಯನ್ನು ಹತ್ಯೆ ಮಾಡಿ ದೇಹವನ್ನು 50 ತುಂಡುಗಳನ್ನಾಗಿ ಕತ್ತರಿಸಲಾಗಿದೆ. ಆದಾಗ್ಯೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಈ ಕೊಲೆಯು ದೆಹಲಿ, ಕೋಲ್ಕತ್ತ ಅಥವಾ ಮುಂಬೈನಲ್ಲಿ ನಡೆದಿದ್ದರೆ, ಮಾಧ್ಯಮಗಳು ಈ ಬಗ್ಗೆ ಧ್ವನಿ ಎತ್ತುತ್ತಿದ್ದವು' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.