ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ಲೆ ಪ್ರಕರಣ: ಜಿಗ್ನೇಶ್ ಮೆವಾನಿಗೆ ಜಾಮೀನು ಮಂಜೂರು

Last Updated 29 ಏಪ್ರಿಲ್ 2022, 14:17 IST
ಅಕ್ಷರ ಗಾತ್ರ

ಬಾರ್ಪೇಟಾ (ಅಸ್ಸಾಂ): ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಅವರಿಗೆ ಬಾರ್ಪೇಟಾ ಜಿಲ್ಲೆಯ ನ್ಯಾಯಾಲಯವು ಶುಕ್ರವಾರ ಜಾಮೀನು ನೀಡಿದೆ.

ಬಾರ್ಪೇಟಾ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಪರೇಶ್ ಚಕ್ರವರ್ತಿ ಅವರು, ₹ 1 ಸಾವಿರ ವೈಯಕ್ತಿಕ ಬಾಂಡ್ ಆಧಾರದಲ್ಲಿ ಜಿಗ್ನೇಶ್ ಅವರಿಗೆ ಜಾಮೀನು ಮಂಜೂರು ಮಾಡಿದರು.

ಜಾಮೀನು ಅರ್ಜಿಯ ಕುರಿತು ಗುರುವಾರ ಮೆವಾನಿ ಪರ ವಕೀಲರು ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಅವರ ವಾದ ಆಲಿಸಿದ್ದ ನ್ಯಾಯಾಲಯವು, ಶುಕ್ರವಾರಕ್ಕೆ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT