‘ರಾಮನು ಕಾಲ್ಪನಿಕ ವ್ಯಕ್ತಿಯೇ ಹೊರತು ಐತಿಹಾಸಿಕ ವ್ಯಕ್ತಿಯಲ್ಲ ಎಂದು ನಾನು ಯಾವಾಗಲೂ ನಂಬಿದ್ದೇನೆ. ಹಾಗೆ ಹೇಳಿದವರಲ್ಲಿ ನಾನೇ ಮೊದಲಿಗನಲ್ಲ. ಇದೇ ರೀತಿಯ ಅಭಿಪ್ರಾಯಗಳನ್ನು ರಾಹುಲ್ ಸಾಂಕೃತ್ಯಾಯನ್ ಮತ್ತು ಲೋಕಮಾನ್ಯ ತಿಲಕ್ ಅವರಂತಹ ವಿದ್ವಾಂಸರು ವ್ಯಕ್ತಪಡಿಸಿದ್ದಾರೆ. ಆದರೆ, ಅವರು ಬ್ರಾಹ್ಮಣರಾಗಿದ್ದರು. ಹಾಗಾಗಿ ಆಗ ಸಮಸ್ಯೆಗಳಾಗಲಿಲ್ಲ. ಆದರೆ, ಅದನ್ನೇ ನಾನು ಹೇಳಿದಾಗ ಜನರಿಗೆ ಸಮಸ್ಯೆಗಳಾಗುತ್ತವೆ’ ಎಂದು ಮಾಂಝಿ ಹೇಳಿದ್ದಾರೆ.