ಡಾ. ಬಿ.ಆರ್. ಅಂಬೇಡ್ಕರ್ ಉಪನ್ಯಾಸ ಸರಣಿಯಲ್ಲಿ ಮಾತನಾಡಿದ ಅವರು, ಕುಲಗುರು ಎಂದು ಬದಲಾ ಯಿಸುವ ಮೂಲಕ ‘ಲಿಂಗ ತಟಸ್ಥತೆ’ ತರಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಸೆ.14 ರಂದು ನಡೆಯುವ ಕಾರ್ಯಕಾರಿ ಮಂಡಳಿಯಲ್ಲಿ ಈ ಬಗ್ಗೆ ಚರ್ಚಿಸಲಾಗುತ್ತದೆ. ಕುಲಪತಿಯನ್ನು ಕುಲಗುರು ಎಂದು ಬದಲಾಯಿಸುತ್ತೇವೆ’ ಎಂದು ತಿಳಿಸಿದರು.