‘ಅಭ್ಯುದಯ, ಹಕ್ಕು ಮತ್ತು ಸ್ವಾತಂತ್ರ್ಯವನ್ನು ಎಲ್ಲರೊಂದಿಗೆ ಹಂಚಿಕೆ ಮಾಡಿಕೊಳ್ಳಬೇಕು. ನನ್ನ ತಂದೆಯೂ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು’ ಎಂದು ಸಿಧು ಟ್ವೀಟ್ನಲ್ಲಿ ಸ್ಮರಿಸಿದ್ದಾರೆ. ಸಿಧು ನೇಮಕದ ಹಿಂದೆಯೇ ಅಮೃತಸರ, ಪಟಿಯಾಲದಲ್ಲಿ ಬೆಂಬಲಿಗರು ದೊಡ್ಡ ಪ್ರಮಾಣದಲ್ಲಿ ಸಂಭ್ರಮದಲ್ಲಿ ಭಾಗಿಯಾಗಿದ್ದರು.