ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗಳು ರೈತರ ಹಿತಕ್ಕೆ ಮಾರಕವಾಗಿದ್ದು, ಇದರಿಂದ ಕನಿಷ್ಠ ಬೆಂಬಲ ಬೆಲೆ ನೀತಿಯೂ ರದ್ದಾಗಲಿದೆ ಎಂದು ಆರೋಪಿಸಿ ಮೊದಲಿನಿಂದಲೂ ಪಂಜಾಬ್ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷವು ಕೃಷಿ ಮಸೂದೆಗಳ ಬಗ್ಗೆ ತಪ್ಪು ಮಾಹಿತಿ ನೀಡುವ ಮೂಲಕ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.