‘ನ್ಯಾಯಾಧೀಶರಿಗೆ ತನ್ನ ತಂದೆಯ ಸಾವಿನ ಬಗ್ಗೆ ತಿಳಿಸಲಾಗಿತ್ತು. ಆದರೆ, ಅವರು ತನ್ನ ಕುಟುಂಬದ ಇತರ ಸದಸ್ಯರು ಸೋಂಕಿಗೆ ಒಳಗಾಗಬಹುದೆಂದು ಭಾವಿಸಿದ್ದರಿಂದ ತಮ್ಮ ತಂದೆಯ ಶವವನ್ನು ನಿವಾಸಕ್ಕೆ ಕೊಂಡೊಯ್ಯಲು ನಿರಾಕರಿಸಿದರು. ಜಿಲ್ಲಾಡಳಿತವು ತಮ್ಮ ತಂದೆಯ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಬೇಕು ಎಂದು ಒತ್ತಾಯಿಸಿದರು’ ಎಂದು ಆರೋಗ್ಯ ಇಲಾಖೆಯ ಮೂಲವೊಂದು ತಿಳಿಸಿದೆ.