ಈ ಪ್ರಕರಣದನ್ಯಾಯಾಂಗ ತನಿಖೆಗೆ ಸರ್ಕಾರ ತೀರ್ಮಾನಿಸಿದೆ. ಅರಾವಳಿ ಬೆಟ್ಟ ಪ್ರದೇಶದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುವುದು.ಅಕ್ರಮ ಗಣಿಗಾರಿಕೆ ಸೇರಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಬಿಜೆಪಿ ನೇತೃತ್ವದ ಸರ್ಕಾರವು ಕಠಿಣ ಕಾನೂನು ಕ್ರಮ ಜರುಗಿಸಲಿದೆ ಎಂದು ವಿಜ್ ತಿಳಿಸಿದ್ದಾರೆ.