ಈ ವಿಚಾರವನ್ನುಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜುಟ್ವಿಟರ್ನಲ್ಲಿ ಖಚಿತಪಡಿಸಿದ್ದು,'ಸಾಂವಿಧಾನಿಕ ನಿಬಂಧನೆಗಳ ಅನುಸಾರ ನ್ಯಾ.ಪಂಕಜ್ ಮಿತ್ತಲ್ ಅವರನ್ನು ರಾಜಸ್ಥಾನ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲಾಗಿದೆ. ನ್ಯಾ. ಪಿ.ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್ ಮತ್ತು ನ್ಯಾ.ಎ.ಎಂ. ಮಾರ್ಗೇ ಅವರನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ' ಎಂದು ತಿಳಿಸಿದ್ದಾರೆ.