ರಾಯ್ಪುರದಲ್ಲಿ ಡಿಸೆಂಬರ್ 26ರಂದು ಭಾನುವಾರ ನಡೆದ ಧರ್ಮ ಸಂಸತ್ನಲ್ಲಿ ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪದ ಬಳಸಲಾಗಿತ್ತು. ಗಾಂಧಿಯನ್ನು ಹತ್ಯೆ ಮಾಡಿದ್ದಕ್ಕೆ ನಾಥುರಾಮ್ ಗೋಡ್ಸೆಯನ್ನು ಶ್ಲಾಘಿಸಲಾಗಿತ್ತು. ಘಟನೆಗೆ ಸಂಬಂಧಿಸಿ ಕಾಳಿಚರಣ್ ಮತ್ತು ಇತರ ಧಾರ್ಮಿಕ ಮುಖಂಡರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.