ಮತ್ತೊಂದು ಮರಣೋತ್ತರ ಪರೀಕ್ಷೆಯನ್ನು ಸಮಿತಿಯಿಂದ ನಡೆಸಬೇಕು ಎಂದು ಒತ್ತಾಯಿಸಿದ ತಂದೆಯನ್ನು ಹೈಕೋರ್ಟ್ನ ನ್ಯಾಯಮೂರ್ತಿ ಎನ್. ಸತೀಶ್ ಕುಮಾರ್ ತರಾಟೆಗೆ ತೆಗೆದುಕೊಂಡ ನಂತರ ಶವವನ್ನು ಅಂತ್ಯಕ್ರಿಯೆಗೆ ತೆಗೆದುಕೊಂಡು ಹೋಗಲು ಕುಟುಂಬ ನಿರ್ಧರಿಸಿತು. ಮತ್ತೊಂದು ಮರಣೋತ್ತರ ಪರೀಕ್ಷೆ ನಡೆಸಬೇಕೆಂಬ ಅರ್ಜಿದಾರರ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿ, ಹೈಕೋರ್ಟ್ಗೆ ಹೋಗುವಂತೆ ಸೂಚಿಸಿತು.