<p><strong>ಕೊಯಮತ್ತೂರು:</strong> ರಾಜಕೀಯಕ್ಕೆ ಅಡ್ಡಿಯಾಗಿದರೆ ಸಿನಿಮಾ ತ್ಯಜಿಸಲು ಸಿದ್ಧ ಎಂದು ಮಕ್ಕಳ್ ನೀಧಿ ಮಯ್ಯಂ (ಎಂಎನ್ಎಂ) ಸಂಸ್ಥಾಪಕ ಕಮಲ್ ಹಾಸನ್ ಭಾನುವಾರ ಹೇಳಿದರು.</p>.<p>‘ಜನಸೇವೆಗೆ ಅಡ್ಡಿಯಾಗುವುದಾದಲ್ಲಿ, ಚಲನಚಿತ್ರಕ್ಕೆ ಸಂಬಂಧಿಸಿದ ನನ್ನ ಪ್ರಸ್ತುತ ಎಲ್ಲ ಕಾರ್ಯಯೋಜನೆಗಳನ್ನು ಮುಗಿಸಿ ದೂರ ಉಳಿಯುತ್ತೇನೆ’ ಎಂದು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೊಯಮತ್ತೂರು:</strong> ರಾಜಕೀಯಕ್ಕೆ ಅಡ್ಡಿಯಾಗಿದರೆ ಸಿನಿಮಾ ತ್ಯಜಿಸಲು ಸಿದ್ಧ ಎಂದು ಮಕ್ಕಳ್ ನೀಧಿ ಮಯ್ಯಂ (ಎಂಎನ್ಎಂ) ಸಂಸ್ಥಾಪಕ ಕಮಲ್ ಹಾಸನ್ ಭಾನುವಾರ ಹೇಳಿದರು.</p>.<p>‘ಜನಸೇವೆಗೆ ಅಡ್ಡಿಯಾಗುವುದಾದಲ್ಲಿ, ಚಲನಚಿತ್ರಕ್ಕೆ ಸಂಬಂಧಿಸಿದ ನನ್ನ ಪ್ರಸ್ತುತ ಎಲ್ಲ ಕಾರ್ಯಯೋಜನೆಗಳನ್ನು ಮುಗಿಸಿ ದೂರ ಉಳಿಯುತ್ತೇನೆ’ ಎಂದು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>