ಡಿಎಸ್ಜಿಎಂಸಿಯ ಸದಸ್ಯನಾಗಿರುವ ಮುಂಬೈ ಮೂಲದ ಉದ್ಯಮಿ ಅಮರ್ಜೀತ್ ಸಿಂಗ್ ಸಂಧು, ಕಂಗನಾ ವಿರುದ್ಧ ಸೋಮವಾರ ದೂರು ದಾಖಲಿಸಿದ್ದರು. ಈ ಬಳಿಕ ಮಹಾರಾಷ್ಟ್ರದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಹಾಗೂ ಮುಂಬೈ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳನ್ನು ಭೇಟಿಯಾದ ಶಿರೋಮಣಿ ಅಕಾಲಿದಳದ ನಾಯಕ ಮತ್ತು ಡಿಎಸ್ಜಿಎಂಸಿ ಅಧ್ಯಕ್ಷ ಮನ್ಜಿಂದರ್ ಸಿಂಗ್ ಸಿರ್ಸಾ ನೇತೃತ್ವದ ನಿಯೋಗವುಕಂಗನಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತು.