‘ಆರ್ಜೆಡಿ ನೇತೃತ್ವದ ಮೈತ್ರಿಕೂಟದ ಜೊತೆ ಸೇರಿಕೊಳ್ಳಲು ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದು, ಶೀಘ್ರವೇ ಕನ್ನಯ್ಯ ಮತ್ತು ತೇಜಸ್ವಿ ಅವರು ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇದೆ. ನಮ್ಮೆಲ್ಲರ ಉದ್ದೇಶ ಎನ್ಡಿಎಯನ್ನು ಸೋಲಿಸುವುದು’ ಎಂದು ಸಿಪಿಐ ರಾಜ್ಯ ಘಟಕದ ಕಾರ್ಯದರ್ಶಿ ರಾಮ್ ನರೇಶ್ ಪಾಂಡೆ ತಿಳಿಸಿದ್ದಾರೆ.