ಇತ್ತೀಚೆಗೆ ಟಿ.ವಿ. ಸಂದರ್ಶನದಲ್ಲಿ ಪ್ರವಾದಿ ಮೊಹಮ್ಮದ್ ವಿರುದ್ಧ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಒಂದು ಗುಂಪಿನ ಬೆಂಬಲಿಗರು ಅಂಗಡಿಗಳನ್ನು ಬಲವಂತವಾಗಿ ಮುಚ್ಚಲು ಪ್ರಯತ್ನಿಸಿದಾಗ, ಮತ್ತೊಂದು ಗುಂಪಿನ ಕಡೆಯವರು ಬಾಂಬ್ ಎಸೆದು, ಗುಂಡು ಹಾರಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.