ಗಣರಾಜ್ಯೋತ್ಸವ ದಿನದಂದು ರೈತರು ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್ ಪೆರೇಡ್ನಲ್ಲಿ ಭಾರಿ ಹಿಂಸಾಚಾರ ನಡೆದಿತ್ತು. ಈ ಕುರಿತು ಪ್ರಶ್ನೆ ಮಾಡಿರುವ ಕಪಿಲ್ ಸಿಬಲ್, ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯಲ್ಲಿ ಗರಿಷ್ಠ ಭದ್ರತೆ ಒದಗಿಸಲಾಗುತ್ತದೆ. ಹಾಗಿರುವಾಗ ಪ್ರತಿಭಟನಾಕಾರರು ಅಲ್ಲಿಗೆ ಹೇಗೆ ಪ್ರವೇಶಿಸಿದರು ಎಂದು ಪ್ರಶ್ನಿಸಿದರು.